Asianet Suvarna News Asianet Suvarna News

ಬೆಳಗಾವಿಯಲ್ಲಿ ಕಾಡುತ್ತಿದೆ ಭೂಕಂಪದ ಭಯ

ಬೆಳಗಾವಿ ರಾಮದುರ್ಗಾ ತಾಲೂಕಿನ ಕುಳ್ಳೂರು ಗ್ರಾಮದ ಹೊರವಲಯದಲ್ಲಿ ಭೂಮಿ ಬಿರುಕು ಬಿಟ್ಟಿದೆ. ಬರೋಬ್ಬರಿ 30 ಅಡಿ ಆಳಕ್ಕೆ ಭೂಮಿ ಕುಸಿದಿದ್ದು 4 ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದಿಂದ ಕುಳ್ಳೂರು, ತಿಮ್ಮಾಪುರ ಗ್ರಾಮಸ್ಥರು ಆತಂಕದಲ್ಲಿದ್ದಾರೆ. 

ಬೆಳಗಾವಿ ರಾಮದುರ್ಗಾ ತಾಲೂಕಿನ ಕುಳ್ಳೂರು ಗ್ರಾಮದ ಹೊರವಲಯದಲ್ಲಿ ಭೂಮಿ ಬಿರುಕು ಬಿಟ್ಟಿದೆ. ಬರೋಬ್ಬರಿ 30 ಅಡಿ ಆಳಕ್ಕೆ ಭೂಮಿ ಕುಸಿದಿದ್ದು 4 ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಭೂಕುಸಿತದಿಂದ ಕುಳ್ಳೂರು, ತಿಮ್ಮಾಪುರ ಗ್ರಾಮಸ್ಥರು ಆತಂಕದಲ್ಲಿದ್ದಾರೆ. 

Video Top Stories