Asianet Suvarna News Asianet Suvarna News

ಅಭಿನಂದನ್‌ಗಾಗಿ ಹೊಸಪೇಟೆಯಲ್ಲಿ ಸುದರ್ಶನ ಹೋಮ

ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ವಾಪಸ್ಸಾದ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಸುದರ್ಶನ ಹೋಮ ಮಾಡಲಾಯಿತು. ಅಭಿನಂದನ್ ಆರೋಗ್ಯ ಇನ್ನಷ್ಟು ವೃದ್ಧಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅದೇ ರೀತಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಲಾಯಿತು. 

ವಿಂಗ್ ಕಮಾಂಡರ್ ಅಭಿನಂದನ್ ಭಾರತಕ್ಕೆ ವಾಪಸ್ಸಾದ ಹಿನ್ನಲೆಯಲ್ಲಿ ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಸುದರ್ಶನ ಹೋಮ ಮಾಡಲಾಯಿತು. ಅಭಿನಂದನ್ ಆರೋಗ್ಯ ಇನ್ನಷ್ಟು ವೃದ್ಧಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅದೇ ರೀತಿ ಹುತಾತ್ಮ ಯೋಧರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಲಾಯಿತು. 

Video Top Stories