ಸಾಯಿಬಾಬಾ ದೇಗುಲಕ್ಕೆ ಬೀಗ ಹಾಕಿದ ಬಿಬಿಎಂಪಿ

ಸರ್ಕಾರಿ ಜಾಗದಲ್ಲಿರುವ ದೇವಸ್ಥಾನಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಮಾಗಡಿ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನವನ್ನು ಬಿಬಿಎಂಪಿ ಬಂದ್ ಮಾಡಿದೆ. ದೇವಸ್ಥಾನಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ದೇಗುಲದ ಮುಂದೆ ಭಜನೆ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಭಕ್ತಾದಿಗಳು.  

Share this Video
  • FB
  • Linkdin
  • Whatsapp

ಸರ್ಕಾರಿ ಜಾಗದಲ್ಲಿರುವ ದೇವಸ್ಥಾನಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಮಾಗಡಿ ರಸ್ತೆಯಲ್ಲಿರುವ ಸಾಯಿಬಾಬಾ ದೇವಸ್ಥಾನವನ್ನು ಬಿಬಿಎಂಪಿ ಬಂದ್ ಮಾಡಿದೆ. ದೇವಸ್ಥಾನಕ್ಕೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ದೇಗುಲದ ಮುಂದೆ ಭಜನೆ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಭಕ್ತಾದಿಗಳು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video