
’ಮೈತ್ರಿ ಸರ್ಕಾರಕ್ಕೆ ಯೋಗ್ಯತೆ ಇದ್ರೆ ಆಡಳಿತ ಮಾಡಲಿ, ಇಲ್ಲದಿದ್ರೆ ನಾವು ಮಾಡ್ತೀವಿ’
ಮಧ್ಯಂತರ ಚುನಾವಣೆ ಬಗ್ಗೆ ದೇವೇಗೌಡರು ಸಿಡಿಸಿದ ಬಾಂಬ್ ಗೆ ಬಿ ಎಸ್ ವೈ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ. ಮೈತ್ರಿ ಸರ್ಕಾರ ಯೋಗ್ಯತೆ ಇದ್ರೆ ಆಡಳಿತ ಮಾಡಲಿ. ಇಲ್ಲದಿದ್ದರೆ ಬಿಟ್ಟು ಹೋಗಲಿ ಎಂದಿದ್ದಾರೆ.
ಮಧ್ಯಂತರ ಚುನಾವಣೆ ಬಗ್ಗೆ ದೇವೇಗೌಡರು ಸಿಡಿಸಿದ ಬಾಂಬ್ ಗೆ ಬಿ ಎಸ್ ವೈ ಪ್ರತಿಕ್ರಿಯಿಸಿದ್ದಾರೆ. ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ನಡೆಯಲು ಬಿಡುವುದಿಲ್ಲ. ಮೈತ್ರಿ ಸರ್ಕಾರ ಯೋಗ್ಯತೆ ಇದ್ರೆ ಆಡಳಿತ ಮಾಡಲಿ. ಇಲ್ಲದಿದ್ದರೆ ಬಿಟ್ಟು ಹೋಗಲಿ ಎಂದಿದ್ದಾರೆ.
Add Asianetnews Kannada as a Preferred Source
