ಸಿಎಂ ಪಟ್ಟಕ್ಕಾಗಿ ಡಿಕೆಶಿ- ಎಂಬಿ ಪಾಟೀಲ್ ಹಾವು-ಮುಂಗುಸಿ ಜಗಳ
ಸಿಎಂ ಆಗಲು ಡಿಕೆ ಶಿವಕುಮಾರ್ ಮತ್ತು ಎಂಬಿ ಪಾಟೀಲ್ ಹಾವು ಮುಂಗುಸಿಯಂತೆ ಕಚ್ಚಾಡುತ್ತಿದ್ದಾರೆ. ಸಿಎಂ ಆಗುವುದಕ್ಕೋಸ್ಕರ ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಬಂಡವಾಳ ಹೂಡಿದ್ದಾರೆ ಎಂದು ಬಿಜೆಪಿ ನಾಯಕ ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.
ಸಿಎಂ ಆಗಲು ಡಿಕೆ ಶಿವಕುಮಾರ್ ಮತ್ತು ಎಂಬಿ ಪಾಟೀಲ್ ಹಾವು ಮುಂಗುಸಿಯಂತೆ ಕಚ್ಚಾಡುತ್ತಿದ್ದಾರೆ. ಸಿಎಂ ಆಗುವುದಕ್ಕೋಸ್ಕರ ಕುಂದಗೋಳ ಮತ್ತು ಚಿಂಚೋಳಿಯಲ್ಲಿ ಬಂಡವಾಳ ಹೂಡಿದ್ದಾರೆ ಎಂದು ಬಿಜೆಪಿ ನಾಯಕ ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.