Asianet Suvarna News Asianet Suvarna News

ಮಗ ಗೆಲ್ಲಿಸಲು ಹಣ ಸುರಿಯುತ್ತಿದ್ದಾರೆ ಸಿಎಂ: ಶ್ರೀರಾಮುಲು!

ಐಟಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಗುತ್ತಿಗೆದಾರರ ಮೇಲೆ ದಾಳಿ ನಡೆದರೆ ಸಿಎಂ ಅವರಿಗೇನು ಕಷ್ಟ ಎಂದು ಪ್ರಶ್ನಿಸಿದ್ದಾರೆ.

ಶಿವಮೊಗ್ಗ(ಮಾ.28): ಐಟಿ ದಾಳಿ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಶ್ರೀರಾಮುಲು, ಗುತ್ತಿಗೆದಾರರ ಮೇಲೆ ದಾಳಿ ನಡೆದರೆ ಸಿಎಂ ಅವರಿಗೇನು ಕಷ್ಟ ಎಂದು ಪ್ರಶ್ನಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮಗ ನಿಖಿಲ್ ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಸಿಎಂ ಹಣ ಸುರಿಯುತ್ತಿದ್ದಾರೆ ಎಂದು ಆರೋಪಿಸಿರುವ ಶ್ರೀರಾಮುಲು, ಐಟಿ ದಾಳಿ ವಿರೋಧಿಸಿ ಆಡಳಿತ ಪಕ್ಷವೇ ಪ್ರತಿಭಟನೆ ನಡೆಸಿರುವುದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ....

Video Top Stories