ಸರ್ಕಾರ ಪತನ: ಹೊರಬಂದು ಏನಂದ್ರು ಬಿಜೆಪಿ ನಾಯಕರು?
ವಿಧಾನಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ವಿಶ್ವಾಸಮತ ಕಳೆದುಕೊಂಡ ಬಳಿಕ ಬಿಜೆಪಿ ನಾಯಕರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಬೆಂಗಳೂರು(ಜು.23): ರಾಜ್ಯ ಮೈತ್ರಿ ಸರ್ಕಾರ ಪತನವಾದ ಹಿನ್ನೆಲೆಯಲ್ಲಿ, ಬಿಜೆಪಿ ಸರ್ಕಾರ ರಚನೆಯ ಕಸರತ್ತು ಶುರು ಮಾಡಿದೆ. ವಿಧಾನಸಭೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ವಿಶ್ವಾಸಮತ ಕಳೆದುಕೊಂಡ ಬಳಿಕ ಬಿಜೆಪಿ ನಾಯಕರು ಮಾಧ್ಯಮಗಳೊಂದಿಗೆ ಮಾತನಾಡಿದರು. ಪ್ರಮುಖವಾಗಿ ಬಿಎಸ್ ಯಡಿಯೂರಪ್ಪ, ಆರ್.ಅಶೋಕ್, ಜೆಸಿ ಮಾಧವಸ್ವಾಮಿ, ಸಿಟಿ ರವಿ ಸೇರಿದಂತೆ ಪ್ರಮುಖ ನಾಯಕರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..