Asianet Suvarna News Asianet Suvarna News

'ಫೋನ್ ಟ್ಯಾಪಿಂಗ್ ಮಾಡೋದ್ರಲ್ಲಿ ಕುಮಾರಸ್ವಾಮಿ ನಿಸ್ಸೀಮರು'

ಫೋನ್ ಕದ್ದಾಲಿಕೆ ಹಗರಣ ಪೊಲೀಸ್ ಹಾಗೂ ರಾಜಕಾರಣಿಗಳನ್ನು ತಳುಕು ಹಾಕಿಕೊಂಡಿದ್ದು, ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕುಮಾರಸ್ವಾಮಿ ಅವಧಿಯಲ್ಲಿ ಹಲವರ ಫೋನ್ ಟ್ಯಾಪಿಂಗ್ ಆಗಿದ್ದು, ಕುಮಾರಸ್ವಾಮಿ ಇದ್ರಲ್ಲಿ ನಿಸ್ಸೀಮರು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ. ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ. 

ಬೆಂಗಳೂರು, [ಆ.14]: ಫೋನ್ ಕದ್ದಾಲಿಕೆ ಹಗರಣ ಪೊಲೀಸ್ ಹಾಗೂ ರಾಜಕಾರಣಿಗಳನ್ನು ತಳುಕು ಹಾಕಿಕೊಂಡಿದ್ದು, ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ಕುಮಾರಸ್ವಾಮಿ ಅವಧಿಯಲ್ಲಿ ಹಲವರ ಫೋನ್ ಟ್ಯಾಪಿಂಗ್ ಆಗಿದ್ದು, ಕುಮಾರಸ್ವಾಮಿ ಇದ್ರಲ್ಲಿ ನಿಸ್ಸೀಮರು ಎಂದು ಬಿಜೆಪಿ ಶಾಸಕ ಹೇಳಿದ್ದಾರೆ. ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ. 

Video Top Stories