
ಭೇಷ್ ಪಾಟೀಲರೇ.. ಕೇಂದ್ರ ಸಚಿವರಿಗೆ ಸವಾಲೆಸೆದ ನಿಮ್ಮ ಒಂದೊಂದು ಮಾತು ಸಿಡಿಗುಂಡು
ನೆರೆ ಪರಿಹಾರದ ವಿಚಾರದದಲ್ಲಿ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ ಮಾಡಿದ ನಂತರ ಪರ ವಿರೋಧದ ಅಲೆ ಜೋರಾಗಿಯೇ ಇದೆ. ಕೇಂದ್ರ ಸಚಿವ ಸದಾನಂದ ಗೌಡರ ವಿರುದ್ಧ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.
ನೆರೆ ಪರಿಹಾರದ ವಿಚಾರದದಲ್ಲಿ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ ಮಾಡಿದ ನಂತರ ಪರ ವಿರೋಧದ ಅಲೆ ಜೋರಾಗಿಯೇ ಇದೆ. ಕೇಂದ್ರ ಸಚಿವ ಸದಾನಂದ ಗೌಡರ ವಿರುದ್ಧ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ