ಭೇಷ್ ಪಾಟೀಲರೇ.. ಕೇಂದ್ರ ಸಚಿವರಿಗೆ ಸವಾಲೆಸೆದ ನಿಮ್ಮ ಒಂದೊಂದು ಮಾತು ಸಿಡಿಗುಂಡು

ನೆರೆ ಪರಿಹಾರದ ವಿಚಾರದದಲ್ಲಿ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ ಮಾಡಿದ ನಂತರ ಪರ ವಿರೋಧದ ಅಲೆ ಜೋರಾಗಿಯೇ ಇದೆ. ಕೇಂದ್ರ ಸಚಿವ ಸದಾನಂದ ಗೌಡರ ವಿರುದ್ಧ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.

Share this Video
  • FB
  • Linkdin
  • Whatsapp

ನೆರೆ ಪರಿಹಾರದ ವಿಚಾರದದಲ್ಲಿ ಚಕ್ರವರ್ತಿ ಸೂಲಿಬೆಲೆ ಪ್ರಶ್ನೆ ಮಾಡಿದ ನಂತರ ಪರ ವಿರೋಧದ ಅಲೆ ಜೋರಾಗಿಯೇ ಇದೆ. ಕೇಂದ್ರ ಸಚಿವ ಸದಾನಂದ ಗೌಡರ ವಿರುದ್ಧ ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ಮಾಡಿದ್ದಾರೆ.

Add Asianetnews Kannada as a Preferred SourcegooglePreferred

Related Video