ಮೈತ್ರಿ ಸರ್ಕಾರದ ವಿರುದ್ಧ ಬಿಜೆಪಿ ನಾಯಕರಿಂದ ಅಹೋರಾತ್ರಿ ಧರಣಿ
ಜಿಂದಾಲ್ಗೆ ಜಮೀನು ನೀಡಿಕೆ ವಿರೋಧಿಸುವುದೂ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ 2 ದಿನಗಳ ಅಹೋರಾತ್ರಿ ಧರಣಿಯನ್ನು ಆರಂಭಿಸಿತು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು,ಮುಖಂಡರು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು.
ಜಿಂದಾಲ್ಗೆ ಜಮೀನು ನೀಡಿಕೆ ವಿರೋಧಿಸುವುದೂ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ 2 ದಿನಗಳ ಅಹೋರಾತ್ರಿ ಧರಣಿಯನ್ನು ಆರಂಭಿಸಿತು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು,ಮುಖಂಡರು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು.