ಮೈತ್ರಿ ಸರ್ಕಾರದಲ್ಲಿ ವೈಮನಸ್ಸು ಮೇ 23 ರ ನಂತರ ಗೊತ್ತಾಗಲಿದೆ: ಬಿಎಸ್ವೈ
ಎಚ್ ಡಿ ರೇವಣ್ಣಗೆ ಸಿಎಂ ಆಗುವ ಅರ್ಹತೆ ಇದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಎಸ್ ವೈ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್- ಜೆಡಿಎಸ್ ನಲ್ಲಿ ವೈಮನಸ್ಸು ಎದ್ದು ಕಾಣುತ್ತಿದೆ. ಮೇ 23 ರ ನಂತರ ಎಲ್ಲವೂ ಬಯಲಾಗಲಿದೆ ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಜೆಡಿಎಸ್ ಗೆ ಮುಜುಗರವಾಗಿದೆ ಎಂದು ಶರವಣ ಪ್ರತಿಕ್ರಿಯಿಸಿದ್ದಾರೆ.
ಎಚ್ ಡಿ ರೇವಣ್ಣಗೆ ಸಿಎಂ ಆಗುವ ಅರ್ಹತೆ ಇದೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಎಸ್ ವೈ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್- ಜೆಡಿಎಸ್ ನಲ್ಲಿ ವೈಮನಸ್ಸು ಎದ್ದು ಕಾಣುತ್ತಿದೆ. ಮೇ 23 ರ ನಂತರ ಎಲ್ಲವೂ ಬಯಲಾಗಲಿದೆ ಎಂದಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಜೆಡಿಎಸ್ ಗೆ ಮುಜುಗರವಾಗಿದೆ ಎಂದು ಶರವಣ ಪ್ರತಿಕ್ರಿಯಿಸಿದ್ದಾರೆ.