Asianet Suvarna News Asianet Suvarna News

ತಡ ಯಾಕೆ? ಕೂಡ್ಲೆ ರಾಜೀನಾಮೆ ಕೊಡಿ: ಎಚ್‌ಡಿಕೆಗೆ ಒತ್ತಾಯ

ಮೈತ್ರಿ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕಿತ್ತು ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ, ಎಚ್. ಡಿ. ಕುಮಾರಸ್ವಾಮಿ ಕೂಡಲೇ ಸಿಎಂ ಹುದ್ದೆಗೆ ರಾಜೀನಾಮೆ ಕೊಟ್ಟು ಖರ್ಗೆಯವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಒತ್ತಾಯಿಸಿದ್ದಾರೆ.

ಮೈತ್ರಿ ಸರ್ಕಾರದಲ್ಲಿ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಬೇಕಿತ್ತು ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಹಾಗಾದರೆ, ಎಚ್. ಡಿ. ಕುಮಾರಸ್ವಾಮಿ ಕೂಡಲೇ ಸಿಎಂ ಹುದ್ದೆಗೆ ರಾಜೀನಾಮೆ ಕೊಟ್ಟು ಖರ್ಗೆಯವರನ್ನು ಮುಖ್ಯಮಂತ್ರಿ ಮಾಡಲಿ ಎಂದು ಒತ್ತಾಯಿಸಿದ್ದಾರೆ.