Asianet Suvarna News Asianet Suvarna News

‘ಕುಂದಗೋಳ+ಚಿಂಚೋಳಿ=106+3 ಪಕ್ಷೇತರರು’ ವಿಧಾನಸೌಧದತ್ತ ಬಿಎಸ್‌ವೈ?

ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕುಂದಗೋಳದಲ್ಲಿ ಡಿ.ಕೆ. ಶಿವಕುಮಾರ್ ಯಾವುದೇ ತಂತ್ರ ನಡೆಯಲ್ಲ, ಮೇ 23 ಬಳಿಕ ಮೈತ್ರಿ ಸರ್ಕಾರ ಉಳಿಯಲ್ಲ,ಎಂದು ಭವಿಷ್ಯ ನುಡಿದಿದ್ದಾರೆ.  

ಕುಂದಗೋಳ ಮತ್ತು ಚಿಂಚೋಳಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಪ್ರಚಾರಕ್ಕೆ ಇಂದು ತೆರೆ ಬೀಳಲಿದೆ. ಸುವರ್ಣನ್ಯೂಸ್ ಜೊತೆ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕುಂದಗೋಳದಲ್ಲಿ ಡಿ.ಕೆ. ಶಿವಕುಮಾರ್ ಯಾವುದೇ ತಂತ್ರ ನಡೆಯಲ್ಲ, ಮೇ 23 ಬಳಿಕ ಮೈತ್ರಿ ಸರ್ಕಾರ ಉಳಿಯಲ್ಲ,ಎಂದು ಭವಿಷ್ಯ ನುಡಿದಿದ್ದಾರೆ.  

Video Top Stories