Asianet Suvarna News Asianet Suvarna News

ಸುವರ್ಣನ್ಯೂಸ್- ಕನ್ನಡಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಸಿಎಂ ಚಾಲನೆ

ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೋಮವಾರ ಚಾಲನೆ ನೀಡಿದರು. ಸುವರ್ಣನ್ಯೂಸ್- ಕನ್ನಡಪ್ರಭ ವತಿಯಿಂದ ನಡೆಯುತ್ತಿರುವ ಈ ಅಭಿಯಾನಕ್ಕೆ ನಟ ಮುರಳಿ, ಚಿತ್ರನಟಿ ಶೃತಿ ನಾಯ್ಡು ರಾಯಭಾರಿಯಾಗಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸುವರ್ಣನ್ಯೂಸ್- ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಸಂಸ್ಥೆಯ CEO ಅಭಿನವ್ ಖರೆ ಭಾಗಿಯಾದರು. ಕಳೆದೆರಡು ವರ್ಷಗಳಿಂದ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ. 

ಬೆಂಗಳೂರು (ಸೆ.23): ವನ್ಯಜೀವಿ ಸಂರಕ್ಷಣಾ ಅಭಿಯಾನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೋಮವಾರ ಚಾಲನೆ ನೀಡಿದರು. ಸುವರ್ಣನ್ಯೂಸ್- ಕನ್ನಡಪ್ರಭ ವತಿಯಿಂದ ನಡೆಯುತ್ತಿರುವ ಈ ಅಭಿಯಾನಕ್ಕೆ ನಟ ಮುರಳಿ, ಚಿತ್ರನಟಿ ಶೃತಿ ನಾಯ್ಡು ರಾಯಭಾರಿಯಾಗಿದ್ದಾರೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಸುವರ್ಣನ್ಯೂಸ್- ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ, ಸಂಸ್ಥೆಯ CEO ಅಭಿನವ್ ಖರೆ ಭಾಗಿಯಾದರು. ಕಳೆದೆರಡು ವರ್ಷಗಳಿಂದ ಪರಿಸರ ಮತ್ತು ವನ್ಯಜೀವಿ ಸಂರಕ್ಷಣೆಗಾಗಿ ಈ ಅಭಿಯಾನವನ್ನು ನಡೆಸಲಾಗುತ್ತಿದೆ. 

Video Top Stories