Asianet Suvarna News Asianet Suvarna News

BSY ಮಹತ್ವದ ಸಭೆ; ರಾಜ್ಯದ ಜನತೆಗೆ ಇನ್ನಿಲ್ಲ ಸಜೆ?

ಸಂಚಾರಿ ನಿಯಮಗಳ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುವ ಕುರಿತಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಸಭೆ ನಡೆಸಲಿರುವರು.  ಕೇಂದ್ರ ಸರ್ಕಾರದ ಹೊಸ ಸಂಚಾರಿ ನಿಯಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆ ಹಿನ್ನೆಲೆಯಲ್ಲಿ ಗುಜರಾತ್, ಉತ್ತರಾಖಂಡ, ಬಿಹಾರ ರಾಜ್ಯಗಳಂತೆ, ಇಲ್ಲಿಯೂ ನಿಯಮವನ್ನು ಸಡಿಲಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರು (ಸೆ.16): ಸಂಚಾರಿ ನಿಯಮಗಳ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುವ ಕುರಿತಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಇಂದು ಸಭೆ ನಡೆಸಲಿರುವರು.  ಕೇಂದ್ರ ಸರ್ಕಾರದ ಹೊಸ ಸಂಚಾರಿ ನಿಯಮಗಳ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಆ ಹಿನ್ನೆಲೆಯಲ್ಲಿ ಗುಜರಾತ್, ಉತ್ತರಾಖಂಡ, ಬಿಹಾರ ರಾಜ್ಯಗಳಂತೆ, ಇಲ್ಲಿಯೂ ನಿಯಮವನ್ನು ಸಡಿಲಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ.