Asianet Suvarna News Asianet Suvarna News

ಕೇಂದ್ರದ ಕಾಶ್ಮೀರ ಮಂತ್ರಕ್ಕೆ BJP ಕಟ್ಟಾ ವಿರೋಧಿ BSP ಬೆಂಬಲ!

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದು ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.  ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಈ ಪ್ರಸ್ತಾವನೆಯಲ್ಲಿ ಮಂಡಿಸಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಕೇಂದ್ರದ ಈ ನಡೆಯನ್ನು ವಿರೋಧಿಸಿದೆ. ಆದರೆ ಇನ್ನಿತರ ರಾಜಕೀಯ ಪಕ್ಷಗಳು ಈ ಐತಿಹಾಸಿಕ ಕ್ರಮವನ್ನು ಸ್ವಾಗತಿಸಿವೆ. 

ನವದೆಹಲಿ (ಆ.05): ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್ 370 ರದ್ದು ಮಾಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ.  ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ ಈ ಪ್ರಸ್ತಾವನೆಯಲ್ಲಿ ಮಂಡಿಸಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಕೇಂದ್ರದ ಈ ನಡೆಯನ್ನು ವಿರೋಧಿಸಿದೆ. ಆದರೆ ಇನ್ನಿತರ ರಾಜಕೀಯ ಪಕ್ಷಗಳು ಈ ಐತಿಹಾಸಿಕ ಕ್ರಮವನ್ನು ಸ್ವಾಗತಿಸಿವೆ. 

Video Top Stories