Asianet Suvarna News Asianet Suvarna News

‘ಮನ್ಸೂರ್ ಖಾನ್‌ಗೂ ಮೈತ್ರಿ ಸರ್ಕಾರಕ್ಕೂ ವ್ಯತ್ಯಾಸವಿಲ್ಲ’

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾವಿರಾರು ರೈತರ ಖಾತೆಗಳಿಗೆ ಸಾಲ ಮನ್ನಾ ಯೋಜನೆಯಡಿ ಸರ್ಕಾರದಿಂದ ಜಮೆಯಾಗಿದ್ದ ಹಣ, ಫಲಿತಾಂಶ ಘೋಷಣೆದ ಬಳಿಕ ರೈತರ ಖಾತೆಯಿಂದ ಸದ್ದಿಲ್ಲದೆ ವಾಪಸ್‌ (ರಿಫಂಡ್‌) ಪಡೆಯಲಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿರುವ ಬಿಜೆಪಿ ನಾಯಕ, ಮೈತ್ರಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿವಿಧ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ಸಾವಿರಾರು ರೈತರ ಖಾತೆಗಳಿಗೆ ಸಾಲ ಮನ್ನಾ ಯೋಜನೆಯಡಿ ಸರ್ಕಾರದಿಂದ ಜಮೆಯಾಗಿದ್ದ ಹಣ, ಫಲಿತಾಂಶ ಘೋಷಣೆದ ಬಳಿಕ ರೈತರ ಖಾತೆಯಿಂದ ಸದ್ದಿಲ್ಲದೆ ವಾಪಸ್‌ (ರಿಫಂಡ್‌) ಪಡೆಯಲಾಗಿದೆ. ಸರ್ಕಾರದ ಈ ನಡೆಯನ್ನು ಖಂಡಿಸಿರುವ ಬಿಜೆಪಿ ನಾಯಕ, ಮೈತ್ರಿ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

Video Top Stories