Asianet Suvarna News Asianet Suvarna News

ಸರ್ಕಾರ ಪತನಕ್ಕೆ ಬಿಜೆಪಿ ಕಾರಣವಲ್ವಂತೆ!

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಈಗ ಇತಿಹಾಸ. ಸುಮಾರು 18 ದಿವಸಗಳ ರಾಜಕೀಯ ಹೈಡ್ರಾಮಾ ವಿಶ್ವಾಸ ಮತ ಯಾಚನೆಯೊಂದಿಗೆ ಅಂತ್ಯವಾಗಿದೆ. ಅತೃಪ್ತ ಶಾಸಕರ ಬಂಡಾಯದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ದೋಸ್ತಿಗಳ ವಾದವಾಗಿದ್ದರೆ, ಬಿಜೆಪಿಯು ಅದನ್ನು ಅಲ್ಲಗಳೆದಿದೆ. ತಮ್ಮ ವೈಫಲ್ಯವನ್ನು ಮರೆಮಾಚಲು ಕಾಂಗ್ರೆಸ್-ಜೆಡಿಎಸ್ ನಮ್ಮ ಕಡೆ ಬೊಟ್ಟು ಮಾಡುತ್ತಿವೆ ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.

ಬೆಂಗಳೂರು (ಜು.24): ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಈಗ ಇತಿಹಾಸ. ಸುಮಾರು 18 ದಿವಸಗಳ ರಾಜಕೀಯ ಹೈಡ್ರಾಮಾ ವಿಶ್ವಾಸ ಮತ ಯಾಚನೆಯೊಂದಿಗೆ ಅಂತ್ಯವಾಗಿದೆ. ಅತೃಪ್ತ ಶಾಸಕರ ಬಂಡಾಯದ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ದೋಸ್ತಿಗಳ ವಾದವಾಗಿದ್ದರೆ, ಬಿಜೆಪಿಯು ಅದನ್ನು ಅಲ್ಲಗಳೆದಿದೆ. ತಮ್ಮ ವೈಫಲ್ಯವನ್ನು ಮರೆಮಾಚಲು ಕಾಂಗ್ರೆಸ್-ಜೆಡಿಎಸ್ ನಮ್ಮ ಕಡೆ ಬೊಟ್ಟು ಮಾಡುತ್ತಿವೆ ಎಂದು ಶಿವಮೊಗ್ಗ ಬಿಜೆಪಿ ಸಂಸದ ಬಿ.ವೈ. ರಾಘವೇಂದ್ರ ಹೇಳಿದ್ದಾರೆ.