Asianet Suvarna News Asianet Suvarna News

ಯಾವ ಕಾರಣಕ್ಕೂ ಕಾಫಿ ಡೇ ಬಂದ್ ಆಗಲ್ಲ: ಒಕ್ಕೊರಲಿನ ನಿರ್ಧಾರ!

ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಹೆಗಡೆ ಆತ್ಮಹತ್ಯೆ ಹಿನ್ನೆಲೆಯಲ್ಲಿ, ಸಂಸ್ಥೆ ತನ್ನ ನಕಾರ್ಯಚಟುವಟಿಕೆ ಸ್ಥಗಿತಗೊಳಿಸಲಿದೆ ಎಂಬ ವದಂತಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ.

ಬೆಂಗಳೂರು(ಜು.31): ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಹೆಗಡೆ ಆತ್ಮಹತ್ಯೆ ಹಿನ್ನೆಲೆಯಲ್ಲಿ, ಸಂಸ್ಥೆ ತನ್ನ ನಕಾರ್ಯಚಟುವಟಿಕೆ ಸ್ಥಗಿತಗೊಳಿಸಲಿದೆ ಎಂಬ ವದಂತಿಗೆ ಸಂಸ್ಥೆ ಸ್ಪಷ್ಟೀಕರಣ ನೀಡಿದೆ. ಯಾವ ಕಾರಣಕ್ಕೂ ಸಂಸ್ಥೆಯನ್ನು ಬಂದ್ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ ನಿರ್ದೇಶಕ ಮಂಡಳಿ, ಸಂಸ್ಥೆಯನ್ನು ಮುಚ್ಚದಿರುವ ನಿರ್ಧಾರ ಕೈಗೊಂಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...