ನಿತ್ಯಾನಂದ ವಿರುದ್ಧ ತಿರುಗಿಬಿದ್ದ ಕೆನಡಾ ಭಕ್ತೆ..!

ಬಿಡದಿಯ ನಿತ್ಯಾನಂದ ಸ್ವಾಮಿಜಿಯ ಕರ್ಮಕಾಂಡ ಮತ್ತೊಮ್ಮೆ ಬಟಾಬಯಲಾಗಿದ್ದು, ಕೆನಾಡಾದ ಮಹಿಳೆಯೊಬ್ಬರು ನಿತ್ಯಾ ಪುರಾಣವನ್ನು ಬಯಲು ಮಾಡಿದ್ದಾರೆ. ಸಾರಾ ಲಾಂಡ್ರಿ ಎಂಬ ಕೆನಡಾದ ಪ್ರಜೆ ನಿತ್ಯಾನಂದ ಧರ್ಮದ ಹೆಸರಿನಲ್ಲಿ ನಡೆಸುವ ದೌರ್ಜನ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಿತ್ಯಾನಂದ ಆಟಾಟೋಪಗಳ ಸಂಪೂರ್ಣ ವಿವರ ಸುವರ್ಣ ನ್ಯೂಸ್ ಎಕ್ಸ್ ಕ್ಲೂಸೀವ್ ಆಗಿ ನಿಮ್ಮ ಮುಂದಿಡುತ್ತಿದೆ. 
 

Share this Video
  • FB
  • Linkdin
  • Whatsapp

ಬೆಂಗಳೂರು[ಸೆ.24] ಬಿಡದಿಯ ನಿತ್ಯಾನಂದ ಸ್ವಾಮಿಜಿಯ ಕರ್ಮಕಾಂಡ ಮತ್ತೊಮ್ಮೆ ಬಟಾಬಯಲಾಗಿದ್ದು, ಕೆನಾಡಾದ ಮಹಿಳೆಯೊಬ್ಬರು ನಿತ್ಯಾ ಪುರಾಣವನ್ನು ಬಯಲು ಮಾಡಿದ್ದಾರೆ. ಸಾರಾ ಲಾಂಡ್ರಿ ಎಂಬ ಕೆನಡಾದ ಪ್ರಜೆ ನಿತ್ಯಾನಂದ ಧರ್ಮದ ಹೆಸರಿನಲ್ಲಿ ನಡೆಸುವ ದೌರ್ಜನ್ಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ನಿತ್ಯಾನಂದ ಆಟಾಟೋಪಗಳ ಸಂಪೂರ್ಣ ವಿವರ ಸುವರ್ಣ ನ್ಯೂಸ್ ಎಕ್ಸ್ ಕ್ಲೂಸೀವ್ ಆಗಿ ನಿಮ್ಮ ಮುಂದಿಡುತ್ತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video