ಮರೆಯಾದ ಕಾಫಿ ಕಿಂಗ್ಗೆ ಅಂತಿಮ ನುಡಿ ನಮನ
ಕರ್ನಾಟಕದ ಉದ್ಯಮಿಯೊಬ್ಬರ ದುರಂತ ಅಂತ್ಯವಾಗಿರುವುದನ್ನು ಅನಿವಾರ್ಯವಾಗಿ ಒಪ್ಪಿಕೊಂಡು ಅರಗಿಸಿಕೊಳ್ಳಲೇಬೇಕಾಗಿದೆ. ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ಧಾರ್ಥ ಅವರ ಚಿತೆಗೆ ಪುತ್ರ ಅಮರ್ತ್ಯ ಅಗ್ನಿಸ್ಪರ್ಶ ಮಾಡಿದರು. ಹಿರಿಯ ಮಗ ಅಮರ್ತ್ಯ ಜತೆಗೆ ಕಿರಿಯ ಮಗ ಇಶಾನ್ ತಂದೆಯ ಪಾರ್ಥಿವ ಶರೀರವನ್ನು ಚಿತೆಗೆ ಹೊತ್ತು ತಂದ ದೃಶ್ಯ ಒಂದು ಕ್ಷಣ ಎಂಥವರ ಮನಸ್ಸನ್ನು ಕದಡಿತು. ಸಿದ್ಧಾರ್ಥ ಅವರ ಅಂತಿಮ ಸಂಸ್ಕಾರದ ದೃಶ್ಯಾವಳಿಗಳು...
ಕರ್ನಾಟಕದ ಉದ್ಯಮಿಯೊಬ್ಬರ ದುರಂತ ಅಂತ್ಯವಾಗಿರುವುದನ್ನು ಅನಿವಾರ್ಯವಾಗಿ ಒಪ್ಪಿಕೊಂಡು ಅರಗಿಸಿಕೊಳ್ಳಲೇಬೇಕಾಗಿದೆ. ಕೆಫೆ ಕಾಫಿ ಡೇ ಸಂಸ್ಥಾಪಕ ವಿಜಿ ಸಿದ್ಧಾರ್ಥ ಅವರ ಚಿತೆಗೆ ಪುತ್ರ ಅಮರ್ತ್ಯ ಅಗ್ನಿಸ್ಪರ್ಶ ಮಾಡಿದರು. ಹಿರಿಯ ಮಗ ಅಮರ್ತ್ಯ ಜತೆಗೆ ಕಿರಿಯ ಮಗ ಇಶಾನ್ ತಂದೆಯ ಪಾರ್ಥಿವ ಶರೀರವನ್ನು ಚಿತೆಗೆ ಹೊತ್ತು ತಂದ ದೃಶ್ಯ ಒಂದು ಕ್ಷಣ ಎಂಥವರ ಮನಸ್ಸನ್ನು ಕದಡಿತು. ಸಿದ್ಧಾರ್ಥ ಅವರ ಅಂತಿಮ ಸಂಸ್ಕಾರದ ದೃಶ್ಯಾವಳಿಗಳು...