Asianet Suvarna News Asianet Suvarna News

ದಸರಾ ವೇದಿಕೆಯಲ್ಲಿ ನಿವೇದಿತಾಗೆ ಚಂದನ್ ಪ್ರಪೋಸ್ ಮಾಡಿದ್ದು ಮನರಂಜಿಸುವ ಉದ್ದೇಶಕ್ಕಾಗಿ?

ಯುವ ದಸರಾ ವೇದಿಕೆ ಮೇಲೆ ಗೆಳತಿ ನಿವೇದಿತಾಗೆ ಪ್ರಪೋಸ್ ಮಾಡಿ, ವಿವಾದ ಮೈಮೇಲೆ ಎಳೆದುಕೊಂಡಿರುವ ಚಂದನ್ ಶೆಟ್ಟಿ ಕೊನೆಗೂ ಕ್ಷಮೆ ಯಾಚಿಸಿದರು. ಸುವರ್ಣನ್ಯೂಸ್ ಜೊತೆ ಮಾತನಾಡಿದ ಚಂದನ್-ನಿವೇದಿತಾ ಜೋಡಿ, ಸರ್ಕಾರಿ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದು ಎಂದು ಗೊತ್ತಿರಲಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದರು.

ಶುಕ್ರವಾರ ರಾತ್ರಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ, ಬಿಗ್‌ಬಾಸ್ ಗೆಳತಿ ನಿವೇದಿತಾಗೆ ಚಂದನ್ ಶೆಟ್ಟಿ ಪ್ರಪೋಸ್ ಮಾಡಿ ಉಂಗುರ ತೊಡಿಸಿದ್ದರು. ಅವರಿಬ್ಬರ ಈ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.  

ಮೈಸೂರು (ಅ.05): ಯುವ ದಸರಾ ವೇದಿಕೆ ಮೇಲೆ ಗೆಳತಿ ನಿವೇದಿತಾಗೆ ಪ್ರಪೋಸ್ ಮಾಡಿ, ವಿವಾದ ಮೈಮೇಲೆ ಎಳೆದುಕೊಂಡಿರುವ ಚಂದನ್ ಶೆಟ್ಟಿ ಕೊನೆಗೂ ಕ್ಷಮೆ ಯಾಚಿಸಿದರು. ಸುವರ್ಣನ್ಯೂಸ್ ಜೊತೆ ಮಾತನಾಡಿದ ಚಂದನ್-ನಿವೇದಿತಾ ಜೋಡಿ, ಸರ್ಕಾರಿ ವೇದಿಕೆಯಲ್ಲಿ ಪ್ರಪೋಸ್ ಮಾಡಬಾರದು ಎಂದು ಗೊತ್ತಿರಲಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಯಾಚಿಸುತ್ತೇನೆ ಎಂದರು.

ಶುಕ್ರವಾರ ರಾತ್ರಿ ನಡೆದ ಯುವ ದಸರಾ ಕಾರ್ಯಕ್ರಮದಲ್ಲಿ, ಬಿಗ್‌ಬಾಸ್ ಗೆಳತಿ ನಿವೇದಿತಾಗೆ ಚಂದನ್ ಶೆಟ್ಟಿ ಪ್ರಪೋಸ್ ಮಾಡಿ ಉಂಗುರ ತೊಡಿಸಿದ್ದರು. ಅವರಿಬ್ಬರ ಈ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿತ್ತು.  

ಅ.05ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ;