Asianet Suvarna News Asianet Suvarna News

ವಯ್ಯಾಲಿಕಾವಲ್ ಸ್ಫೋಟಕ್ಕೆ ಕಾರಣವಿದು!

ಬೆಂಗಳೂರಿನ ವಯ್ಯಾಲಿಕಾವಲ್ ಸ್ಫೋಟಕ್ಕೆ ಕೆಮಿಕಲ್ ಕಾರಣ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ವಿಭಾಗ ಡಿಸಿಪಿ ದೇವರಾಜ್ ಹೇಳಿದ್ದಾರೆ. ವಿಧ್ವಂಸಕ ಕೃತ್ಯಕ್ಕೆ ಬಳಸುವ ಯಾವುದೇ ಸ್ಫೋಟಕ ಕಂಡು ಬಂದಿಲ್ಲ ಎಂದಿದ್ದಾರೆ. 

ಬೆಂಗಳೂರಿನ ವಯ್ಯಾಲಿಕಾವಲ್ ಸ್ಫೋಟಕ್ಕೆ ಕೆಮಿಕಲ್ ಕಾರಣ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕೇಂದ್ರ ವಿಭಾಗ ಡಿಸಿಪಿ ದೇವರಾಜ್ ಹೇಳಿದ್ದಾರೆ. ವಿಧ್ವಂಸಕ ಕೃತ್ಯಕ್ಕೆ ಬಳಸುವ ಯಾವುದೇ ಸ್ಫೋಟಕ ಕಂಡು ಬಂದಿಲ್ಲ ಎಂದಿದ್ದಾರೆ. 

Video Top Stories