ಮಳೆ ಅಬ್ಬರಕ್ಕೆ ಕೋಟೆನಾಡು ಚಿತ್ರದುರ್ಗ ತತ್ತರ

Share this Video
  • FB
  • Linkdin
  • Whatsapp

ಇತ್ತೀಚಿನ ಭಾರಿ ಮಳೆಗೆ ಚಿತ್ರದುರ್ಗ ಜಿಲ್ಲೆಯಲ್ಲಿ ತೀವ್ರ ಪರಿಸ್ಥಿತಿ ಉಂಟಾಗಿದೆ. ಗುಡುಗು ಸಹಿತ ಸುರಿದ ಧಾರಾಕಾರ ಮಳೆಯಿಂದ ಅನೇಕ ಹಳ್ಳಿಗಳು ಹಾಗೂ ಪಟ್ಟಣ ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಬೆಳೆ ಹಾನಿಯಾಗಿದ್ದು, ರೈತರು ಸಂಕಟ ಅನುಭವಿಸುತ್ತಿದ್ದಾರೆ. Suvarna News | Kannada News | Asianet Suvarna News । Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared

Related Video