Asianet Suvarna News Asianet Suvarna News

ಸಿಎಂ ಗ್ರಾಮ ವಾಸ್ತವ್ಯದ ಬಳಿಯೇ ಪ್ರತ್ಯೇಕ ರಾಜ್ಯದ ಕೂಗು

ಗ್ರಾಮ ವಾಸ್ತವ್ಯದಲ್ಲಿರುವ  ಸಿಎಂ ಕುಮಾರಸ್ವಾಮಿಗೆ ಪ್ರತಿಭಟನೆಗಳ ಬಿಸಿ ಬಿಡುವಂತೆ ಕಾಣುತ್ತಿಲ್ಲ. ರಾಯಚೂರು ಉಷ್ಣ ವಿದ್ಯುತ್ ಸ್ಥಾವರದ ಪ್ರತಿಭಟನೆ ಎದುರಿಸಿದ್ದ ಸಿಎಂ ಕುಮಾರಸ್ವಾಮಿ ಇಂದು ಪ್ರತ್ಯೇಕ ರಾಜ್ಯದ ಕೂಗು ಕೇಳಬೇಕಾಗಿ ಬಂದಿದೆ.

ಗ್ರಾಮ ವಾಸ್ತವ್ಯದಲ್ಲಿರುವ  ಸಿಎಂ ಕುಮಾರಸ್ವಾಮಿಗೆ ಪ್ರತಿಭಟನೆಗಳ ಬಿಸಿ ಬಿಡುವಂತೆ ಕಾಣುತ್ತಿಲ್ಲ. ರಾಯಚೂರು ಉಷ್ಣ ವಿದ್ಯುತ್ ಸ್ಥಾವರದ ಪ್ರತಿಭಟನೆ ಎದುರಿಸಿದ್ದ ಸಿಎಂ ಕುಮಾರಸ್ವಾಮಿ ಇಂದು ಪ್ರತ್ಯೇಕ ರಾಜ್ಯದ ಕೂಗು ಕೇಳಬೇಕಾಗಿ ಬಂದಿದೆ.

Video Top Stories