ದೆಹಲಿಯಲ್ಲಿ ಸಚಿವ ಸ್ಥಾನ ವಂಚಿತ ‘ಅನರ್ಹರು’; ಕಾನೂನು ಹೋರಾಟಕ್ಕೆ ಬಂದವರು!
ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಹೊಂದಿರುವ ಅನರ್ಹ ಶಾಸಕರು ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕ, ಸಚಿವ ಡಾ. ಸಿ.ಎನ್.ಅಶ್ವಥ ನಾರಾಯಣ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...
ಬೆಂಗಳೂರು/ ನವದೆಹಲಿ (ಆ.23): ಸಚಿವ ಸ್ಥಾನ ಸಿಗದ್ದಕ್ಕೆ ಅಸಮಾಧಾನ ಹೊಂದಿರುವ ಅನರ್ಹ ಶಾಸಕರು ದೆಹಲಿಗೆ ತೆರಳಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕ, ಸಚಿವ ಡಾ. ಸಿ.ಎನ್.ಅಶ್ವಥ ನಾರಾಯಣ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...