
‘ಡಿಕೆಶಿಯನ್ನು ಹೀರೋ ಮಾಡೋ ಅಥವಾ ಅರೆಸ್ಟ್ ಮಾಡೋ ಹಠ ನಮಗಿಲ್ಲ’
ಡಿ.ಕೆ. ಶಿವಕುಮಾರ್ ಬಂಧನವು ರಾಜಕೀಯ ಕೆಸರೆರೆಚಾಟಕ್ಕೆ ದಾರಿ ಮಾಡಿಕೊಟ್ಟಿದೆ. ಬಿಜೆಪಿಯು EDತಂಥ ಸಂಸ್ಥೆಗಳನ್ನು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಗುಡುಗಿದ್ದಾರೆ. ಡಿಕೆಶಿ ಬಂಧನದಲ್ಲಿ ಬಿಜೆಪಿ ಕೈವಾಡ ಇಲ್ಲ ಎಂದು ಬಿಜೆಪಿ ನಾಯಕರ ವಾದ. ಸಚಿವ ಜೆ.ಸಿ. ಮಾಧುಸ್ವಾಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...
ಡಿ.ಕೆ. ಶಿವಕುಮಾರ್ ಬಂಧನವು ರಾಜಕೀಯ ಕೆಸರೆರೆಚಾಟಕ್ಕೆ ದಾರಿ ಮಾಡಿಕೊಟ್ಟಿದೆ. ಬಿಜೆಪಿಯು EDತಂಥ ಸಂಸ್ಥೆಗಳನ್ನು ರಾಜಕೀಯ ಸೇಡಿಗಾಗಿ ದುರ್ಬಳಕೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕರು ಗುಡುಗಿದ್ದಾರೆ. ಡಿಕೆಶಿ ಬಂಧನದಲ್ಲಿ ಬಿಜೆಪಿ ಕೈವಾಡ ಇಲ್ಲ ಎಂದು ಬಿಜೆಪಿ ನಾಯಕರ ವಾದ. ಸಚಿವ ಜೆ.ಸಿ. ಮಾಧುಸ್ವಾಮಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ...
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ