ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸದ ಡಿಕೆಶಿ.. ಮುಂದಿನ ಸ್ಟೆಪ್ ಏನು?

ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರಿಗೆ ಬಂಧನದ ಭೀತಿ ಇಲ್ವಾ? ಎಂಬ ಪ್ರಶ್ನೆ ಮೂಡಿದೆ. ಇದೇ ಕಾರಣಕ್ಕೆ ಡಿಕೆ ಶಿವಕುಮಾರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಎಂಬ ಮಾತುಗಳು ಕೇಳಿ ಬಂಧಿವೆ. ಅಂದರೆ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬೇರೆಯದೇ ಪ್ರಶ್ನೆ ಕೇಳುತ್ತ ಕಾಲಹರಣ ಮಾಡುತ್ತಿದ್ದಾರೆಯೇ? ಗೊತ್ತಿಲ್ಲ. ಒಟ್ಟಿನಲ್ಲಿ ಡಿಕೆಶಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಬದಲು ಇಡಿ ಅಧಿಕಾರಿಗಳ ವಿರುದ್ಧವೇ ಸುಪ್ರೀಂ ಮೆಟ್ಟಿಲೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

Share this Video
  • FB
  • Linkdin
  • Whatsapp

ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರಿಗೆ ಬಂಧನದ ಭೀತಿ ಇಲ್ವಾ? ಎಂಬ ಪ್ರಶ್ನೆ ಮೂಡಿದೆ. ಇದೇ ಕಾರಣಕ್ಕೆ ಡಿಕೆ ಶಿವಕುಮಾರ್ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿಲ್ಲ ಎಂಬ ಮಾತುಗಳು ಕೇಳಿ ಬಂಧಿವೆ. ಅಂದರೆ ಡಿಕೆ ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ಬೇರೆಯದೇ ಪ್ರಶ್ನೆ ಕೇಳುತ್ತ ಕಾಲಹರಣ ಮಾಡುತ್ತಿದ್ದಾರೆಯೇ? ಗೊತ್ತಿಲ್ಲ. ಒಟ್ಟಿನಲ್ಲಿ ಡಿಕೆಶಿ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುವ ಬದಲು ಇಡಿ ಅಧಿಕಾರಿಗಳ ವಿರುದ್ಧವೇ ಸುಪ್ರೀಂ ಮೆಟ್ಟಿಲೇರಲು ಮುಂದಾಗಿದ್ದಾರೆ ಎನ್ನಲಾಗಿದೆ.

Add Asianetnews Kannada as a Preferred SourcegooglePreferred

Related Video