
ದಾವಣಗೆರೆ: ಒಂದೇ ವೇದಿಕೆಯಲ್ಲಿ ಮಾವ ಅಳಿಯ ಜಟಾಪಟಿ
ಒಂದೇ ವೇದಿಕೆಯಲ್ಲಿ ಮಾವ ಅಳಿಯ ಜಟಾಪಟಿ ಮಾಡಿಕೊಂಡಿದ್ದಾರೆ. ಮಾವ ಶಾಮನೂರು ಶಿವಶಂಕರಪ್ಪ ಮತ್ತು ಅಳಿಯ ಜಿ.ಎಂ.ಸಿದ್ದೇಶ್ವರ್ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಹಾಗಾದರೆ ಅವರ ಕಿತ್ತಾಟಕ್ಕೆ ಕಾರಣ ಏನು?
ಒಂದೇ ವೇದಿಕೆಯಲ್ಲಿ ಮಾವ ಅಳಿಯ ಜಟಾಪಟಿ ಮಾಡಿಕೊಂಡಿದ್ದಾರೆ. ಮಾವ ಶಾಮನೂರು ಶಿವಶಂಕರಪ್ಪ ಮತ್ತು ಅಳಿಯ ಜಿ.ಎಂ.ಸಿದ್ದೇಶ್ವರ್ ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಹಾಗಾದರೆ ಅವರ ಕಿತ್ತಾಟಕ್ಕೆ ಕಾರಣ ಏನು?
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ