Asianet Suvarna News Asianet Suvarna News

'ಸಿದ್ದರಾಮಯ್ಯ ಸ್ಟ್ಯಾಂಡರ್ಡ್ ರಾಜಕಾರಣಿ: ಗೌಡ್ರು ಲಾಭ ನೋಡಿ ರಾಜಕೀಯ ಮಾಡ್ತಾರೆ'

ಮೈತ್ರಿ ಸರ್ಕಾರ ಪತನಕ್ಕೆ ನೀವು ಕಾರಣವೆಂದು ಸಿದ್ದರಾಮಯ್ಯ ಹಾಗೂ ದೇವೇಗೌಡರ ಮಧ್ಯೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಎಂಟ್ರಿಕೊಟ್ಟಿದ್ದಾರೆ.

ಬೆಂಗಳೂರು, [ಆ.23] ಮೈತ್ರಿ ಸರ್ಕಾರ ಪತನಕ್ಕೆ ನೀವು ಕಾರಣವೆಂದು ಸಿದ್ದರಾಮಯ್ಯ ಹಾಗೂ ದೇವೇಗೌಡರ ಮಧ್ಯೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಇದರ ನಡುವೆ ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಎಂಟ್ರಿಕೊಟ್ಟಿದ್ದು,  ಸಿದ್ದರಾಮಯ್ಯ ತರ ದೇವೇಗೌಡ ಹಾಗೂ ಕುಮಾರಸ್ವಾಮಿ ಬರಲ್ಲ. ಗೌಡ್ರು ಲಾಭ ನೋಡ್ತಾರೆ ಎಂದು ನಗುತ್ತಲೇ ಟಾಂಗ್ ಕೊಟ್ಟಿದ್ದಾರೆ.    

Video Top Stories