Asianet Suvarna News Asianet Suvarna News

ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!

ಲೋಕಸಭೆ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರ, ಫಲಿತಾಂಶದ ಬಳಿಕವೂ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ. ಹೊಸ ಬೆಳವಣಿಗೆಯಲ್ಲಿ, ಸುಮಲತಾ ಪರ ಪ್ರಚಾರ ನಡೆಸಿದ್ದ 10 ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. 

ಲೋಕಸಭೆ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರ, ಫಲಿತಾಂಶದ ಬಳಿಕವೂ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ. ಹೊಸ ಬೆಳವಣಿಗೆಯಲ್ಲಿ, ಸುಮಲತಾ ಪರ ಪ್ರಚಾರ ನಡೆಸಿದ್ದ 10 ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. 

Video Top Stories