ಸುಮಲತಾ ಬೆಂಬಲಿಸಿದ ಮಂಡ್ಯ ಕೈ ನಾಯಕರಿಗೆ ಶಿಕ್ಷೆ!

ಲೋಕಸಭೆ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರ, ಫಲಿತಾಂಶದ ಬಳಿಕವೂ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ. ಹೊಸ ಬೆಳವಣಿಗೆಯಲ್ಲಿ, ಸುಮಲತಾ ಪರ ಪ್ರಚಾರ ನಡೆಸಿದ್ದ 10 ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. 

Share this Video
  • FB
  • Linkdin
  • Whatsapp

ಲೋಕಸಭೆ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಮಂಡ್ಯ ಕ್ಷೇತ್ರ, ಫಲಿತಾಂಶದ ಬಳಿಕವೂ ತೀವ್ರ ಕುತೂಹಲವನ್ನು ಹುಟ್ಟುಹಾಕಿದೆ. ಹೊಸ ಬೆಳವಣಿಗೆಯಲ್ಲಿ, ಸುಮಲತಾ ಪರ ಪ್ರಚಾರ ನಡೆಸಿದ್ದ 10 ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video