Asianet Suvarna News Asianet Suvarna News

ಮೈತ್ರಿಯಲ್ಲಿ ಸಿದ್ದರಾಮಯ್ಯ ಹಟಾವೋ ಚಳವಳಿ : ಖಳನಾಯಕ ಆದ್ರಾ ಕೈ ನಾಯಕ ?


ಮೈತ್ರಿ ಸರ್ಕಾರದಲ್ಲಿ ಇದೀಗ ಸಿದ್ದರಾಮಯ್ಯ ಹಠಾವೋ ಎನ್ನುವ ಮಾತೊಂದು ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿ ಇರುವ ಮೈತ್ರಿ ಸರ್ಕಾರಕ್ಕೆ ಆಪ್ತರಕ್ಷನ ಎನಿಸಿದ್ದ ಸಿದ್ದರಾಮಯ್ಯ ಅವರೆ ಖಳನಾಯಕರಾದರಾ ಎನ್ನುವ ಪ್ರಶ್ನೆ ಮೂಡಿದ್ದು, ಇಲ್ಲಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ. 


ಮೈತ್ರಿ ಸರ್ಕಾರದಲ್ಲಿ ಇದೀಗ ಸಿದ್ದರಾಮಯ್ಯ ಹಠಾವೋ ಎನ್ನುವ ಮಾತೊಂದು ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿ ಇರುವ ಮೈತ್ರಿ ಸರ್ಕಾರಕ್ಕೆ ಆಪ್ತರಕ್ಷನ ಎನಿಸಿದ್ದ ಸಿದ್ದರಾಮಯ್ಯ ಅವರೆ ಖಳನಾಯಕರಾದರಾ ಎನ್ನುವ ಪ್ರಶ್ನೆ ಮೂಡಿದ್ದು, ಇಲ್ಲಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ.