Asianet Suvarna News Asianet Suvarna News

ಆನೆ ಹೋಗ್ತಿದ್ರೆ ನಾಯಿಗಳು ಬೊಗಳುತ್ತವೆ: ಬುಸುಗುಟ್ಟಿದ ಸಿದ್ದರಾಮಯ್ಯ ಆಪ್ತ

ಸಿದ್ದರಾಮಯ್ಯ ಆನೆ ಇದ್ದಂತೆ. ಆನೆ ಹೋಗ್ತಿದ್ರೆ ನಾಯಿಗಳು ಬೊಗಳುತ್ತವೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರೋಧಿಗಳಿಗೆ ಕಾಂಗ್ರೆಸ್ ಶಾಸಕ ಎಸ್‌.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ವಿರುದ್ಧ ಸಿದ್ದರಾಮಯ್ಯ ಆಪ್ತರು ಮುಗಿಬಿದ್ದಿದ್ದಾರೆ. ಸಿದ್ದರಾಮಯ್ಯ ಆನೆ ಇದ್ದಂತೆ. ಆನೆ ಹೋಗ್ತಿದ್ರೆ ನಾಯಿಗಳು ಬೊಗಳುತ್ತವೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರೋಧಿಗಳಿಗೆ ಕಾಂಗ್ರೆಸ್ ಶಾಸಕ ಎಸ್‌.ಟಿ.ಸೋಮಶೇಖರ್ ವಾಗ್ದಾಳಿ ನಡೆಸಿದ್ದಾರೆ.

Video Top Stories