Asianet Suvarna News Asianet Suvarna News

ನನ್ನ ಗೆಲುವಿಗೆ ದೇವೇಗೌಡ್ರೇ ಕಾರಣ: ಬಿಜೆಪಿ ಸಂಸದ

ತುಮಕೂರು ಲೋಕಸಭೆ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಸೋಲನ್ನುಂಡಿದ್ದಾರೆ. ಆದರೆ ದೇವೇಗೌಡರೇ ತನ್ನ ಗೆಲುವಿಗೆ ಕಾರಣವೆಂದು ಬಿಜೆಪಿ ಸಂಸದರು ಹೇಳಿಕೊಂಡಿದ್ದಾರೆ. ಏನಿದು? ವಿರೋಧ ಪಕ್ಷದ ನಾಯಕನಿಗೆ ಗೆಲುವಿನ ಕ್ರೆಡಿಟ್? ಈ ವಿಡಿಯೋ ನೋಡಿ...

ತುಮಕೂರು ಲೋಕಸಭೆ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಸೋಲನ್ನುಂಡಿದ್ದಾರೆ. ಆದರೆ ದೇವೇಗೌಡರೇ ತನ್ನ ಗೆಲುವಿಗೆ ಕಾರಣವೆಂದು ಬಿಜೆಪಿ ಸಂಸದರು ಹೇಳಿಕೊಂಡಿದ್ದಾರೆ. ಏನಿದು? ವಿರೋಧ ಪಕ್ಷದ ನಾಯಕನಿಗೆ ಗೆಲುವಿನ ಕ್ರೆಡಿಟ್? ಈ ವಿಡಿಯೋ ನೋಡಿ...

Video Top Stories