ಬಿಜೆಪಿ ಕಾರ್ಯಕರ್ತರಿಗೆ ಡಿಕೆಶಿ ಆಫರ್
ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ್ ಸಮಾಧಿಗೆ ಡಿಕೆಶಿ ಭೇಟಿ ನೀಡಿದರು. ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಕೈ ಜೋಡಿಸಿ ನಮಸ್ಕರಿಸಿದರು. ನಮ್ಮ ಬಗ್ಗೆ ವಿಶ್ವಾಸ ಇರಲಿ. ಏನೇ ಇದ್ರು ನಮ್ಮ ಬಳಿ ಬನ್ನಿ ಎಂದು ನೇರವಾಗಿ ಬಿಜೆಪಿ ಕಾರ್ಯಕರ್ತರಿಗೆ ಆಫರ್ ನೀಡಿದ್ದಾರೆ.
ಹುತಾತ್ಮ ಯೋಧ ಹನುಮಂತಪ್ಪ ಕೊಪ್ಪದ್ ಸಮಾಧಿಗೆ ಡಿಕೆಶಿ ಭೇಟಿ ನೀಡಿದರು. ಸ್ಥಳದಲ್ಲಿದ್ದ ಬಿಜೆಪಿ ಕಾರ್ಯಕರ್ತರಿಗೆ ಕೈ ಜೋಡಿಸಿ ನಮಸ್ಕರಿಸಿದರು. ನಮ್ಮ ಬಗ್ಗೆ ವಿಶ್ವಾಸ ಇರಲಿ. ಏನೇ ಇದ್ರು ನಮ್ಮ ಬಳಿ ಬನ್ನಿ ಎಂದು ನೇರವಾಗಿ ಬಿಜೆಪಿ ಕಾರ್ಯಕರ್ತರಿಗೆ ಆಫರ್ ನೀಡಿದ್ದಾರೆ.