Asianet Suvarna News Asianet Suvarna News

Video: ಸಸಿಕಾಂತ್ ಸೆಂಥಿಲ್ ದಿಢೀರ್ ರಾಜೀನಾಮೆ ಹಿಂದಿನ ಅಸಲಿ ಸತ್ಯ ಬಹಿರಂಗ

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ದಿಢೀರ್ ರಾಜೀನಾಮೆಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಗಾದ್ರೆ ಸಸಿಕಾಂತ್ ಸೆಂಥಿಲ್ ಏಕಾಏಕಿ ರಾಜೀನಾಮೆ ನೀಡಿದ್ಯಾಕೆ? ಇದರ ಹಿಂದಿನ ಅಸಲಿ ಕಾರಣವೇನು? ಸುವರ್ಣನ್ಯೂಸ್ ಬಳಿ ಡಿಸಿ ರಾಜೀನಾಮೆ ಹಿಂದಿನ ಅಸಲಿ ಸತ್ಯ..! ವಿಡಿಯೋನಲ್ಲಿ ನೋಡಿ.
 

ಬೆಂಗಳೂರು/ದಕ್ಷಿಣ ಕನ್ನಡ, [ಸೆ.06]: ದಕ್ಷಿಣ ಕನ್ನಡದ ಜಿಲ್ಲಾಧಿಕಾರಿ (ಡಿಸಿ) ಸಸಿಕಾಂತ್ ಸೆಂಥಿಲ್ ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಈ ದಿಢೀರ್ ರಾಜೀನಾಮೆಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಗಾದ್ರೆ ಸಸಿಕಾಂತ್ ಸೆಂಥಿಲ್ ಏಕಾಏಕಿ ರಾಜೀನಾಮೆ ನೀಡಿದ್ಯಾಕೆ? ಇದರ ಹಿಂದಿನ ಅಸಲಿ ಕಾರಣವೇನು? ಸುವರ್ಣನ್ಯೂಸ್ ಬಳಿ ಡಿಸಿ ರಾಜೀನಾಮೆ ಹಿಂದಿನ ಅಸಲಿ ಸತ್ಯ..! ವಿಡಿಯೋನಲ್ಲಿ ನೋಡಿ.