Asianet Suvarna News Asianet Suvarna News

ದಲಿತ ಸಿಎಂ: ಇಬ್ಬರು ಮಾಜಿ ಸಿಎಂಗಳ ನಡುವೆ ವಾಗ್ಯುದ್ಧ

ದಲಿತ ಸಿಎಂ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಜಿ ಮುಖ್ಯಮಂತ್ರಿಗಳ ನಡುವೆ ವಾಗ್ಯುದ್ಧ ಶುರುವಾಗಿದೆ.

ಮೀಸಲು ಕ್ಷೇತ್ರದಲ್ಲಿ ಗೆದ್ದ ಸಂಸದರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಸವಾಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಪ್ರತಿ ಸವಾಲು ಹಾಕಿದ್ದಾರೆ. ಏನದು ಸವಾಲು ಅವರ ಬಾಯಿಂದಲೇ ಕೇಳಿ.

Video Top Stories