Asianet Suvarna News Asianet Suvarna News

ದಲಿತರು ಎಂಬ ಕಾರಣಕ್ಕೆ ಈ ಗ್ರಾಮದ ಜನರಿಗೆ ಕುಡಿಯುವ ನೀರೇ ಇಲ್ಲ!

ದಲಿತರು ಎನ್ನುವ ಕಾರಣಕ್ಕೆ ಇವರಿಗೆ ನೀರು ಕೊಡದೇ ಸತಾಯಿಸುತ್ತಿರುವ ಘಟನೆ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ಶುದ್ಧ ಕುಡಿಯುವ ನೀರು ಸಿಗದೇ ಕಲುಷಿತ ನೀರನ್ನು ಕುಡಿದು ಜನರು ರೋಗಕ್ಕೆ ತುತ್ತಾಗಿದ್ದಾರೆ. 

ದಲಿತರು ಎನ್ನುವ ಕಾರಣಕ್ಕೆ ಇವರಿಗೆ ನೀರು ಕೊಡದೇ ಸತಾಯಿಸುತ್ತಿರುವ ಘಟನೆ ಸವದತ್ತಿ ತಾಲೂಕಿನ ಮುರಗೋಡ ಗ್ರಾಮದಲ್ಲಿ ನಡೆದಿದೆ. ಶುದ್ಧ ಕುಡಿಯುವ ನೀರು ಸಿಗದೇ ಕಲುಷಿತ ನೀರನ್ನು ಕುಡಿದು ಜನರು ರೋಗಕ್ಕೆ ತುತ್ತಾಗಿದ್ದಾರೆ.