'ಶಾಸಕರ ರಾಜೀನಾಮಗೆ ರಾಜ್ಯಪಾಲರ ಕುಮ್ಮಕ್ಕು'?
ಶಾಸಕರ ರಾಜೀನಾಮೆಗೆ ರಾಜ್ಯಪಾಲರು ಕುಮ್ಮಕ್ಕು ನೀಡಿದ್ದಾರೆಂದು ಡಿಸಿಎಂ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ರಾಜೀನಾಮೆ ಕೊಟ್ಟವರ ಜೊತೆ ರಾಜ್ಯಪಾಲರು 2 ಗಂಟೆ ಮಾತನಾಡಿದ್ದಾರೆ. ಇದು ಅನುಮಾನಗಳಿಗೆ ಎಡೆ ಮಾಡಿಕೊಡುತ್ತದೆ. ಸರ್ಕಾರವನ್ನು ಉರುಳಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆಲ್ಲಾ ಕಾರಣ ಬಿಜೆಪಿಯವರೇ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.
ಶಾಸಕರ ರಾಜೀನಾಮೆಗೆ ರಾಜ್ಯಪಾಲರು ಕುಮ್ಮಕ್ಕು ನೀಡಿದ್ದಾರೆಂದು ಡಿಸಿಎಂ ಪರಮೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ. ರಾಜೀನಾಮೆ ಕೊಟ್ಟವರ ಜೊತೆ ರಾಜ್ಯಪಾಲರು 2 ಗಂಟೆ ಮಾತನಾಡಿದ್ದಾರೆ. ಇದು ಅನುಮಾನಗಳಿಗೆ ಎಡೆ ಮಾಡಿಕೊಡುತ್ತದೆ. ಸರ್ಕಾರವನ್ನು ಉರುಳಿಸಲು ಬಿಜೆಪಿ ಮುಖಂಡರು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆಲ್ಲಾ ಕಾರಣ ಬಿಜೆಪಿಯವರೇ ಎಂದು ಪರಮೇಶ್ವರ್ ಆರೋಪಿಸಿದ್ದಾರೆ.