Asianet Suvarna News Asianet Suvarna News

ಯಮನಾಗಿ ಬರ್ತೀರಾ, ಬ್ರಹ್ಮನಾಗಿ ಬರ್ತೀರಾ? ಕುಮಾರಣ್ಣಗೆ ಮಂಡ್ಯ ರೈತನ ಭಾವುಕ ಪತ್ರ!

ಬ್ಯಾಂಕ್ ಸಾಲಗಳು ರೈತರನ್ನು ಬೆಂಬಿಡದ ಭೂತದಂತೆ ಕಾಡುತ್ತಿವೆ. ಈಗಾಗಲೇ ಬಹಳ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ನಡುವೆ, ಮಂಡ್ಯದ ರೈತರೊಬ್ಬರು ಸಿಎಂ ಎಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಮ್ಮ ಸಾಲದ ಗೋಳನ್ನು ಬರೆದಿರುವ ರೈತ, ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ.      

ಮಂಡ್ಯ (ಜೂ.22): ಬ್ಯಾಂಕ್ ಸಾಲಗಳು ರೈತರನ್ನು ಬೆಂಬಿಡದ ಭೂತದಂತೆ ಕಾಡುತ್ತಿವೆ. ಈಗಾಗಲೇ ಬಹಳ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ನಡುವೆ, ಮಂಡ್ಯದ ರೈತರೊಬ್ಬರು ಸಿಎಂ ಎಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಮ್ಮ ಸಾಲದ ಗೋಳನ್ನು ಬರೆದಿರುವ ರೈತ, ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿದ್ದಾರೆ.      

Video Top Stories