ಧರ್ಮಸ್ಥಳ ಷಡ್ಯಂತ್ರ: ಬಯಲಾಯ್ತು 'ಬುರುಡೆ' ಗ್ಯಾಂಗ್ ರಹಸ್ಯ!

ಎಸ್‌ಐಟಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಒಟ್ಟು ಆರು ಮಂದಿ, ಹಣದ ಆಮಿಷವೊಡ್ಡಿ ಸುಳ್ಳು ದೂರುಗಳನ್ನು ಸೃಷ್ಟಿಸಿ ಕ್ಷೇತ್ರಕ್ಕೆ ಅಪಮಾನ ಮಾಡಲು ಯತ್ನಿಸಿದ್ದು ತನಿಖೆಯಲ್ಲಿ ಸಾಬೀತಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Share this Video
  • FB
  • Linkdin
  • Whatsapp

ಎಸ್‌ಐಟಿ, ಬೆಳ್ತಂಗಡಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಒಟ್ಟು ಆರು ಮಂದಿ, ಹಣದ ಆಮಿಷವೊಡ್ಡಿ ಸುಳ್ಳು ದೂರುಗಳನ್ನು ಸೃಷ್ಟಿಸಿ ಕ್ಷೇತ್ರಕ್ಕೆ ಅಪಮಾನ ಮಾಡಲು ಯತ್ನಿಸಿದ್ದು ತನಿಖೆಯಲ್ಲಿ ಸಾಬೀತಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Related Video