ಜಾಧವ್ ಪುತ್ರನಿಗೆ ಟಿಕೆಟ್ : ಬಿಜೆಪಿಯಲ್ಲೀಗ ‘ಸಂತೋಷ್ ಎಲ್ಲಿದ್ದೀರಪ್ಪ’ ಪ್ರಶ್ನೆ!

ಚಿಂಚೋಳಿ ಉಪಚುನಾವಣೆ ಅಭ್ಯರ್ಥಿ ವಿಚಾರವಾಗಿ  ಬಿಜೆಪಿಯಲ್ಲಿ ಅಪಸ್ವರ ಕೇಳಿಬಂದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್ ಕುಮಾರ್‌ಗೆ ಟಿಕೆಟ್ ನೀಡುವಾಗ, ಡಿಎನ್‌ಎ ಆಧಾರದಲ್ಲಿ ಟಿಕೆಟ್ ಕೊಡಲಾಗುವುದಿಲ್ಲ ಎಂದಿದ್ದ ಸಂತೋಷ್ ಈಗ ಎಲ್ಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರು ಪ್ರಶ್ನಿಸುತ್ತಿದ್ದಾರೆ. 
 

Share this Video
  • FB
  • Linkdin
  • Whatsapp

ಚಿಂಚೋಳಿ ಉಪಚುನಾವಣೆ ಅಭ್ಯರ್ಥಿ ವಿಚಾರವಾಗಿ ಬಿಜೆಪಿಯಲ್ಲಿ ಅಪಸ್ವರ ಕೇಳಿಬಂದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ತೇಜಸ್ವಿನಿ ಅನಂತ್ ಕುಮಾರ್‌ಗೆ ಟಿಕೆಟ್ ನೀಡುವಾಗ, ಡಿಎನ್‌ಎ ಆಧಾರದಲ್ಲಿ ಟಿಕೆಟ್ ಕೊಡಲಾಗುವುದಿಲ್ಲ ಎಂದಿದ್ದ ಸಂತೋಷ್ ಈಗ ಎಲ್ಲಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರು ಪ್ರಶ್ನಿಸುತ್ತಿದ್ದಾರೆ. 

Related Video