
ಬೈಎಲೆಕ್ಷನ್ ನಡೆಯೋದು ಡೌಟು! ಕುತೂಹಲ ಕೆರಳಿಸಿದೆ ಬಿಜೆಪಿ ನಾಯಕನ ಮಾತು
ಶಾಸಕರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ-ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅನರ್ಹ ಶಾಸಕರ ಸ್ಪರ್ಧೆ ಬಗ್ಗೆ ಭಾರೀ ಚರ್ಚೆಗೆ ಈ ವಿಷಯ ಗ್ರಾಸವಾಗಿದೆ. ಆದರೆ ಬಿಜೆಪಿ ಸಚಿವ ಸಿ.ಟಿ. ರವಿ ಉಪಚುನಾವಣೆ ನಡೆಯೋದು ಅನುಮಾನವೆಂದಿದ್ದಾರೆ.
ಶಾಸಕರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ-ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅನರ್ಹ ಶಾಸಕರ ಸ್ಪರ್ಧೆ ಬಗ್ಗೆ ಭಾರೀ ಚರ್ಚೆಗೆ ಈ ವಿಷಯ ಗ್ರಾಸವಾಗಿದೆ. ಆದರೆ ಬಿಜೆಪಿ ಸಚಿವ ಸಿ.ಟಿ. ರವಿ ಉಪಚುನಾವಣೆ ನಡೆಯೋದು ಅನುಮಾನವೆಂದಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ