Asianet Suvarna News Asianet Suvarna News

ಬೈಎಲೆಕ್ಷನ್ ನಡೆಯೋದು ಡೌಟು! ಕುತೂಹಲ ಕೆರಳಿಸಿದೆ ಬಿಜೆಪಿ ನಾಯಕನ ಮಾತು

ಶಾಸಕರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ-ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅನರ್ಹ ಶಾಸಕರ ಸ್ಪರ್ಧೆ ಬಗ್ಗೆ ಭಾರೀ ಚರ್ಚೆಗೆ ಈ ವಿಷಯ ಗ್ರಾಸವಾಗಿದೆ. ಆದರೆ ಬಿಜೆಪಿ ಸಚಿವ ಸಿ.ಟಿ. ರವಿ ಉಪಚುನಾವಣೆ ನಡೆಯೋದು ಅನುಮಾನವೆಂದಿದ್ದಾರೆ.   

ಶಾಸಕರ ರಾಜೀನಾಮೆಯಿಂದ ತೆರವಾಗಿರುವ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಉಪ-ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅನರ್ಹ ಶಾಸಕರ ಸ್ಪರ್ಧೆ ಬಗ್ಗೆ ಭಾರೀ ಚರ್ಚೆಗೆ ಈ ವಿಷಯ ಗ್ರಾಸವಾಗಿದೆ. ಆದರೆ ಬಿಜೆಪಿ ಸಚಿವ ಸಿ.ಟಿ. ರವಿ ಉಪಚುನಾವಣೆ ನಡೆಯೋದು ಅನುಮಾನವೆಂದಿದ್ದಾರೆ.   

Video Top Stories