Asianet Suvarna News Asianet Suvarna News

ಸಚಿವ ಸಂಪುಟಕ್ಕೆ ಒಂದೇ ದಿನ ಬಾಕಿ: BSY ನಿವಾಸಕ್ಕೆ ಕಾಂಗ್ರೆಸ್ ಅನರ್ಹ ಶಾಸಕ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸಚಿವ ಸಂಪುಟ ರಚನೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಅನರ್ಹ ಶಾಸಕರೊಬ್ಬರು ದಿಢೀರ್ ಬಿಎಸ್‌ವೈ ನಿವಾಸಕ್ಕೆ ಭೇಟಿ  ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ

ಬೆಂಗಳೂರು, (ಆ.19): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದ ಸಚಿವ ಸಂಪುಟ ರಚನೆಗೆ ಕೌಂಟ್‌ಡೌನ್ ಶುರುವಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಅನರ್ಹ ಶಾಸಕರೊಬ್ಬರು ದಿಢೀರ್ ಬಿಎಸ್‌ವೈ ನಿವಾಸಕ್ಕೆ ಭೇಟಿ  ನೀಡಿದ್ದು, ಅಚ್ಚರಿಗೆ ಕಾರಣವಾಗಿದೆ. ಮತ್ತೊಂದು ಅಚ್ಚರಿ ಅಂದ್ರೆ ಈ ಅನರ್ಹ ಶಾಸಕನನ್ನು ಮಾಜಿ ಉಪಮುಖ್ಯಮಂತ್ರಿ ಆರ್‌. ಅಶೋಕ್ ಅವರು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ಧವಳಗಿರಿ ಮನೆಗೆ ಕರೆದುಕೊಂಡುಬಂದಿರುವುದು ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ ಅಶೋಕ್ ಕರೆದುಕೊಂಡು ಬಂದ ಆ ಶಾಸಕ ಯಾರು..? ವಿಡಿಯೋದಲ್ಲಿ ನೋಡಿ.

Video Top Stories