
BJP ನಾಯಕನನ್ನು ಕರ್ಕೊಂಡು ದಿಢೀರ್ ದೆಹಲಿಗೆ ಹಾರಿದ ಅನರ್ಹ ಶಾಸಕರು
ರಾಜ್ಯ ಸಚಿವ ಸಂಪುಟ ರಚನೆಯಾಗುತ್ತಿದ್ದಂತರೆಯೇ ಮಂಗಳವಾರ ರಾತ್ರಿ ಸಿಎಂ ಯಡಿಯೂರಪ್ಪ ಅವರನ್ನು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಇಂದು [ಬುಧವಾರ] ದಿಢೀರ್ ಅಂತ ಬೆಂಗಳೂರಿನಿಂದ ದೆಹಲಿಗೆ ತೆರಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು, [ಆ.21]: ರಾಜ್ಯ ಸಚಿವ ಸಂಪುಟ ರಚನೆಯಾಗುತ್ತಿದ್ದಂತರೆಯೇ ಮಂಗಳವಾರ ರಾತ್ರಿ ಸಿಎಂ ಯಡಿಯೂರಪ್ಪ ಅವರನ್ನು ಅನರ್ಹ ಶಾಸಕರು ಭೇಟಿ ಮಾಡಿ ಚರ್ಚೆ ನಡೆಸಿದ್ದು, ಇಂದು [ಬುಧವಾರ] ದಿಢೀರ್ ಅಂತ ಬೆಂಗಳೂರಿನಿಂದ ದೆಹಲಿಗೆ ತೆರಳಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಅದರಲ್ಲೂ ಅನರ್ಹ ಶಾಸಕರ ಜತೆ ಬಿಜೆಪಿ ನಾಯಕ ಹೋಗಿರುವುದು ಸಂಚಲ ಮೂಡಿಸಿದೆ. ಅನರ್ಹರು ದೆಹಲಿಗೆ ಹಾರುವ ಉದ್ದೇಶವಾದ್ರೂ ಏನು!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ