Asianet Suvarna News Asianet Suvarna News

ಮೈತ್ರಿ ಪತನ, HDD ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಿಂದಲೇ ಕೇಳಿ

ಅನರ್ಹ ಶಾಸಕ ಎಚ್​. ವಿಶ್ವನಾಥ್​, ಜೆಡಿಎಸ್ ಶಾಸಕರೊಬ್ಬರ  ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ಪತನಕ್ಕೆ ಹಾಗೂ  ಮಾಜಿ ಪ್ರಧಾನಮಂತ್ರಿ ಎಚ್​.ಡಿ. ದೇವೇಗೌಡ ಮತ್ತು ಅವರ ಕುಟುಂಬ ಕಣ್ಣೀರಿಗೆ ಕಾರಣ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಎಚ್ ಡಿಡಿ ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಲ್ಲೇ ಕೇಳಿ.

ಮೈಸೂರು, [ಸೆ.15]: ಅನರ್ಹ ಶಾಸಕ ಎಚ್​. ವಿಶ್ವನಾಥ್​, ಜೆಡಿಎಸ್ ಶಾಸಕರೊಬ್ಬರ  ವಿರುದ್ಧ ಮತ್ತೊಮ್ಮೆ ವಾಗ್ದಾಳಿ ನಡೆಸಿದ್ದು, ಮೈತ್ರಿ ಸರ್ಕಾರ ಪತನಕ್ಕೆ ಹಾಗೂ  ಮಾಜಿ ಪ್ರಧಾನಮಂತ್ರಿ ಎಚ್​.ಡಿ. ದೇವೇಗೌಡ ಮತ್ತು ಅವರ ಕುಟುಂಬ ಕಣ್ಣೀರಿಗೆ ಕಾರಣ ಯಾರು ಎನ್ನುವುದನ್ನು ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಎಚ್ ಡಿಡಿ ಕುಟುಂಬದ ಕಣ್ಣೀರಿಗೆ ಕಾರಣ ಯಾರು? ವಿಶ್ವನಾಥ್ ಬಾಯಲ್ಲೇ ಕೇಳಿ.