Asianet Suvarna News Asianet Suvarna News

ಅನರ್ಹರಿಂದ ಶಾಗೆ ಹೊಸ ಶರತ್ತು; ಕಮಲ ಪಾಳೆಯದಲ್ಲಿ ತಳಮಳ!

ಮೈತ್ರಿ ಸರ್ಕಾರ ಪತನವಾಗಲು ಕಾರಣರಾಗಿದ್ದ ಅನರ್ಹ ಶಾಸಕರ ಪರಿಸ್ಥಿತಿಯೇ ಈಗ ಅತಂತ್ರವಾಗಿದೆ. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಭಾರೀ ನಿರೀಕ್ಷೆಗಳನ್ನಿಟ್ಟಿದ್ದ ಅನರ್ಹ ಶಾಸಕರಿಗೆ ಭ್ರಮನಿರಸನವಾಗಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಬಿಜೆಪಿ ಹೈಕಮಾಂಡ್ ಮುಂದೆ ಹೊಸ ಶರತ್ತನ್ನಿಟ್ಟಿರುವುದು ಕಮಲ ಪಾಳೆಯದಲ್ಲಿ ತಳಮಳಕ್ಕೆ ಕಾರಣವಾಗಿದೆ.

ಬೆಂಗಳೂರು (ಆ.22): ಮೈತ್ರಿ ಸರ್ಕಾರ ಪತನವಾಗಲು ಕಾರಣರಾಗಿದ್ದ ಅನರ್ಹ ಶಾಸಕರ ಪರಿಸ್ಥಿತಿಯೇ ಈಗ ಅತಂತ್ರವಾಗಿದೆ. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಭಾರೀ ನಿರೀಕ್ಷೆಗಳನ್ನಿಟ್ಟಿದ್ದ ಅನರ್ಹ ಶಾಸಕರಿಗೆ ಭ್ರಮನಿರಸನವಾಗಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರು ಬಿಜೆಪಿ ಹೈಕಮಾಂಡ್ ಮುಂದೆ ಹೊಸ ಶರತ್ತನ್ನಿಟ್ಟಿರುವುದು ಕಮಲ ಪಾಳೆಯದಲ್ಲಿ ತಳಮಳಕ್ಕೆ ಕಾರಣವಾಗಿದೆ.